ಬೆಂಗಳೂರು: ಕನ್ನಡ ಕೋಟ್ಯಾಧಿಪತಿ ಶೋ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದುದು ಎಲ್ಲರಿಗೂ ಗೊತ್ತೇ ಇದೆ. ಆ ಜನಪ್ರಿಯ ಕಾರ್ಯಕ್ರಮಕ್ಕೆ ಕಳೆದ ಬಾರಿ ರಮೇಶ್ ಅರವಿಂದ್ ನಿರೂಪಕರಾಗಿದ್ದರು.