ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋ ಮನೆಯೊಳಗೆ ಬಾಯ್ತಪ್ಪಿನಿಂದ ಭೋವಿ ಜನಾಂಗಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ್ದ ಸಿಹಿ ಕಹಿ ಚಂದ್ರು ಕ್ಷಮೆ ಯಾಚಿಸಿದ್ದಾರೆ.