ಬೆಂಗಳೂರು: ಕೆಲವು ದಿನಗಳ ಹಿಂದೆ ನಟ, ನಿರೂಪಕ ಸೃಜನ್ ಲೋಕೇಶ್ ಮತ್ತು ಜೀ ಕನ್ನಡ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಭೇಟಿಯಾಗಿ ಸದ್ಯದಲ್ಲೇ ಒಂದು ಸುದ್ದಿ ಕೊಡ್ತೀವಿ ಎಂದು ಥಮ್ಸ್ ಅಪ್ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.