ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಮೊದಲ ವಾರವೇ ಗುರುಲಿಂಗ ಸ್ವಾಮೀಜಿ ಎಲಿಮಿನೇಟ್ ಆಗಿ ಹೊರಬಂದಿರುವುದು ಕೆಲವು ವೀಕ್ಷಕರಲ್ಲಿ ಅಸಮಾಧಾನ ಮೂಡಿಸಿದೆ.