ಬೆಂಗಳೂರು: ವೀಕೆಂಡ್ ವಿತ್ ರಮೇಶ್ ನಾಲ್ಕನೇ ಸೀಸನ್ ನ ಮೊದಲ ಅತಿಥಿಯಾಗಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಗಮಿಸಿ ಅವರ ಕತೆಯನ್ನು ಹೇಳಿದ್ದರು.