ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಕೆದಾಟು ಪಾದಯಾತ್ರೆಯ ಕೊನೆ ದಿನ ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾಳೆ ಬಜೆಟ್ ಅಧಿವೇಶನ ಇರುವುದರಿಂದ ನಮ್ಮ ಪಾದಯಾತ್ರೆಯನ್ನು ಎರಡು ದಿನ ಕಡಿತಗೊಳಿಸಿ ಇಂದೇ ಮುಕ್ತಾಯಗೊಳಿಸುತ್ತಿದ್ದೇವೆ. ರಾಮನಗರದಿಂದ ಬೆಂಗಳೂರಿನವರೆಗೆ ನಮ್ಮ ಪಾದಯಾತ್ರೆಗೆ ಜನ ಅತಿ ಹೆಚ್ಚು ಬೆಂಬಲ ನೀಡಿದ್ದಾರೆ. ನಮ್ಮೊಂದಿಗೆ ನಿಂತ ಎಲ್ಲರಿಗೂ ಪಕ್ಷದ ಪರವಾಗಿ ಕೃತಜ್ಞತೆ ಅರ್ಪಿಸುತ್ತೇನೆ.ಶಿವರಾತ್ರಿ ದಿನ ಜನ