ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗುವಂತೆ ಹರಕೆ ಕಟ್ಟಿಕೊಂಡ ಅಭಿಮಾನಿಯೊಬ್ಬರಿಗೆ ಅವರ ಮಗ ನಟ ನಿಖಿಲ್ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ.