ಬೆಂಗಳೂರು : ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದರು.