ಚೆನ್ನೈ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಸಾವನ್ನಪ್ಪಿದ ಬೆನ್ನಲ್ಲೇ ಅವರ ಉತ್ತರಾಧಿಕಾರಿ ಯಾರು ಎಂಬ ಬಗ್ಗೆ ಈಗ ಪುತ್ರರಲ್ಲೇ ಕಿತ್ತಾಟ ನಡೆದಿದೆ ಎನ್ನಲಾಗಿದೆ.