ಮಂಗಳೂರು: ನಿನ್ನೆ ದಿನವಿಡೀ ಮಳೆ ಸುರಿದು ಮಂಗಳೂರಿನ ಬೀದಿಗಳನ್ನು ಕಡಲಾಗಿ ಮಾಡಿದ್ದ ವರುಣರಾಯ ಇಂದು ಮತ್ತೆ ಬೆಳಗ್ಗಿನಿಂದಲೇ ಸುರಿಯಲು ಶುರು ಮಾಡಿದ್ದಾನೆ.