ನವದೆಹಲಿ : ಅಮರನಾಥ ಯಾತ್ರೆ ಪುನಾರಂಭಿಸಲಾಗಿದೆ. ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದು, ಇದೀಗ ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಯಾತ್ರೆ ಮತ್ತೆ ಆರಂಭಿಸಲಾಗಿದೆ.