ನವದೆಹಲಿ: ಮೊದಲು ನಿಮ್ಮ ರಾಜ್ಯವನ್ನು ಸರಿಯಾಗಿ ನಿಭಾಯಿಸಲು ಕಲಿಯಿರಿ. ನಂತರ ಮಹಾಘಟಬಂಧನದ ಬಗ್ಗೆ ಆಲೋಚನೆ ಮಾಡಿ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸವಾಲು ಹಾಕಿದ್ದಾರೆ.