.ಬಾಗಲಕೋಟೆ: ಖ್ಯಾತ ಸ್ವಾಮಿಜಿಗಳಿಗೆ ಟಿಕೆಟ್ ನೀಡಿ ಹೆಚ್ಚು ಸ್ಥಾನ ಗೆಲ್ಲಬೇಕು ಎನ್ನುವ ಚಿಂತನೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಣತಂತ್ರಕ್ಕೆ ಕೆಲ ಸ್ವಾಮಿಜಿಗಳು ಸ್ಪಂದಿಸಿದ್ದಾರೆ ಎನ್ನಲಾಗಿದೆ.