ನವದೆಹಲಿ: ರಾಜ್ಯದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿರುವ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ತಿರುಗೇಟು ಕೊಟ್ಟಿದ್ದಾರೆ.ಸರಣಿ ಟ್ವೀಟ್ ಮೂಲಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷದ ನಾಯಕರಿಗೆ ತಿರುಗೇಟು ಕೊಟ್ಟಿರುವ ಅಮಿತ್ ಶಾ ಇಂದಿರಾ ಗಾಂಧಿ ಕಾಲದ ತುರ್ತು ಪರಿಸ್ಥಿತಿಯನ್ನು ನೆನಪಿಸಿ ಟಾಂಗ್ ಕೊಟ್ಟಿದ್ದಾರೆ.ಬಹುಶಃ ಕಾಂಗ್ರೆಸ್ ಅಧ್ಯಕ್ಷರಿಗೆ ತಮ್ಮ ಪಕ್ಷದ ಇತಿಹಾಸ ನೆನಪಿಗೆ ಬರುತ್ತಿಲ್ಲ. ರಾಹುಲ್ ಗಾಂಧಿಯ ಹಿರಿಯ ತಲೆಮಾರಿನವರು ತುರ್ತು