ಬೆಂಗಳೂರು: ಎಷ್ಟು ದೇವಾಲಯ ಸುತ್ತಿದರೂ ಏನು ಪ್ರಯೋಜನ. ಅವರೊಳಗಿನ ಕೆಟ್ಟ ಮನಸ್ಸು ಹಾಗೇ ಉಳಿದುಕೊಂಡಿದೆಯಲ್ಲಾ? ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಸಿಎಂ ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದ್ದಾರೆ.