ನವದೆಹಲಿ: ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಾನು ಸಂತೋಷವಾಗಿಲ್ಲ ಎಂದು ಹೇಳಿಕೆ ನೀಡಿದ್ದ ಕರ್ನಾಟಕ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಟೀಕಾಪ್ರಹಾರ ನಡೆಸಿದ್ದಾರೆ.ಭಾರತಕ್ಕೆ ಮೋದಿಯಂತಹ ಕಟಿಬದ್ಧ ನಾಯಕರು ಬೇಕು. ಆದರೆ ಕುಮಾರಸ್ವಾಮಿಯಂತಹ ಟ್ರಾಜಿಡಿ ಕಿಂಗ್ ಗಳ ಅಗತ್ಯವಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.ಕರ್ನಾಟಕದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೇಟ್ಲಿ, ಇದು ಅವಕಾಶವಾದಿಗಳ ಕೂಟ ಎಂದು ಜರೆದಿದ್ದಾರೆ. ಸಮ್ಮಿಶ್ರ ಸರ್ಕಾರ ಎನ್ನುವುದು ಅವಕಾಶವಾದಿ ವಿಷವಿದ್ದ ಹಾಗೆ. ಇಂತಹ