ನವದೆಹಲಿ: ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ನಾನು ಸಂತೋಷವಾಗಿಲ್ಲ ಎಂದು ಹೇಳಿಕೆ ನೀಡಿದ್ದ ಕರ್ನಾಟಕ ಸಿಎಂ ಕುಮಾರಸ್ವಾಮಿ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಟೀಕಾಪ್ರಹಾರ ನಡೆಸಿದ್ದಾರೆ.