ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಸೋಲಿಸಲು ವಿಪಕ್ಷಗಳು ಒಂದಾಗಿ ನಡೆಸಿದ ಮಹಾಘಟಬಂಧನ್ ಒಂದು ವೈಫಲ್ಯ ಯತ್ನ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವ್ಯಂಗ್ಯ ಮಾಡಿದ್ದಾರೆ.