ಬೆಂಗಳೂರು : ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ.ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ