ರಾಮನಗರ : ರಾಜ್ಯದ ರಾಜಧಾನಿ ಮತ್ತು ಸಾಂಸ್ಕೃತಿಕ ನಗರಿಯ ನಡುವಿನ ಸಂಚಾರದ ಸಮಯ ತಗ್ಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.