ವಿಜಯಪುರ: ಸಚಿವ ಎಂ.ಬಿ.ಪಾಟೀಲ್ ಒಬ್ಬ ಮೋಸಗಾರ ಮಾತ್ರವಲ್ಲದೆ ಬಂಜಾರಾ ಸಮಾಜವನ್ನ ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ ಎಂದು ಬಂಜಾರಾ ಕ್ರಾಂತಿ ದಳದ ಅಧ್ಯಕ್ಷ ಶಂಕರ ಚವ್ಹಾಣ ಆರೋಪಿಸಿದ್ದಾರೆ.