ಬೆಂಗಳೂರು: ಟಿಬೆಟಿಯನ್ ಧರ್ಮಗುರು ದಲೈಲಾಮಾ ಹತ್ಯೆ ಸಂಚು ಮಾಡುತ್ತಿದ್ದ ಜೆಎಂಬಿ ಉಗ್ರರನ್ನು ಬಂಧಿಸಿ ಎನ್ ಐಎ ತನಿಖೆ ನಡೆಸುವಾಗ ಮತ್ತಷ್ಟು ಭಯಾನಕ ಸತ್ಯಗಳು ಹೊರಬಿದ್ದಿವೆ.