ಬೆಂಗಳೂರು : ಇದೇ 27ಕ್ಕೆ ಆಟೋ, ಟ್ಯಾಕ್ಸಿ, ಕ್ಯಾಬ್ ಹಾಗೂ ಖಾಸಗಿ ಬಸ್ ಸಂಘಟನೆಗಳು ಬಂದ್ಗೆ ಕರೆಕೊಟ್ಟಿವೆ. ಸರ್ಕಾರದ ಶಕ್ತಿಯೋಜನೆಯಿಂದ ಹೊಟ್ಟೆಗೆ ತಣ್ಣೀರು ಬಟ್ಟೆ ಬಿದ್ದಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳು ಆರೋಪಿಸಿವೆ. ಹೀಗಾಗಿ ಸರ್ಕಾರ ಸಂಘಟನೆಗಳ ಮನವೊಲಿಕೆಗೆ ಮುಂದಾಗಿದೆ. ಸರ್ಕಾರದ ಶಕ್ತಿಯೋಜನೆ ಅದ್ಭುತವಾಗಿ ಯಶಸ್ಸು ಕಂಡಿದೆ. ಇದರಿಂದ ಪ್ರತಿಕೂಲ ಪರಿಣಾಮ ಎದುರಿಸುತ್ತಿರುವ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್ ಮಾಲೀಕರು ಇದೀಗ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.ಈ ಹಿನ್ನೆಲೆ