ಬೆಂಗಳೂರು : ಈ ಬಾರಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದೆ. ಯುಗಾದಿ ಹಬ್ಬಕ್ಕೂ ಮುನ್ನಾ ದಿನ ಅಂದ್ರೆ ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ.