ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸಿ ಮೋದಿ ನೇತೃತ್ವದ ಬಿಜೆಪಿಗೆ ಚಳ್ಳೆ ಹಣ್ಣು ತಿನಿಸುವ ಮಾತನಾಡಿದ್ದ ಬಿಎಸ್ ಪಿ ಮಾಯಾವತಿ ಇದೀಗ ಕಾಂಗ್ರೆಸ್ ಗೆ ಕೈ ಕೊಟ್ಟಿದ್ದಾರೆ.ವಿಪಕ್ಷಗಳು ಒಂದಾಗಿ ಮಹಾಘಟಬಂಧನ್ ಮಾಡಿಕೊಂಡು ಬಿಜೆಪಿಗೆ ಸೋಲಿನ ರುಚಿ ತೋರಿಸುವ ಉತ್ಸಾಹದಲ್ಲಿ ಕಾಂಗ್ರೆಸ್ ಇತ್ತು. ಇದಕ್ಕಾಗಿ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಕನಸನ್ನೂ ತ್ಯಾಗ ಮಾಡಲು ಸಿದ್ಧರಿದ್ದರು.ಆದರೆ ಇದೀಗ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನಲೆಯಲ್ಲಿ ಕಾಂಗ್ರೆಸ್ ನಿಂದ