ಬೆಂಗಳೂರು : ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದು, ಅಬಕಾರಿ ಇಲಾಖೆಗೆ ಈ ಬಾರಿ ಬಿಗ್ ಟಾರ್ಗೆಟ್ ನೀಡಲು ಸರ್ಕಾರ ಮುಂದಾಗಿದೆ.