ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಈಗ ತಾರಕಕ್ಕೆ ಏರಿದ್ದು, ಸ್ವಾಮೀಜಿಯೊಬ್ಬರು ಇದಕ್ಕೆ ಬೆಂಬಲ ನೀಡದ ಇತರೆ ಸ್ವಾಮಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಬಳಸಿ ಜರಿದಿದ್ದಾರೆ. ಕಳೆದ ರಾತ್ರಿ ಗದಗನ ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ ಮಂಗಲೋತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡುತ್ತಿದ್ದ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಸ್ವಾಮೀಜಿ, ಲಿಂಗಾಯತ ಧರ್ಮ ಪ್ರತ್ಯೇಕತೆ ವಿರೋಧಕ್ಕೆ ಅನ್ಯ ಸ್ವಾಮೀಜಿಗಳು, ಜೋಗಪ್ಪ, ಜೋಗವ್ವ ಇದ್ದಂತೆ… ಗಂಡು ಅಲ್ಲಾ ಹೆಣ್ಣು ಅಲ್ಲಾ ಔಟ್