ಬೆಂಗಳೂರು: ಪ್ರತಿಷ್ಠಿತ ಆರ್ ಆರ್ ನಗರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದರೆ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ನಿರಾಸೆಯಿಂದ ನಿರ್ಗಮಿಸಿದ್ದಾರೆ.