ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತದ ಲಾಭ ಪಡೆಯಲು ಬಿಜೆಪಿ ಯತ್ನ ನಡೆಸಿದ್ದು, ಜಾರಕಿಹೊಳಿ ಸಹೋದರರನ್ನು ಪಕ್ಷಕ್ಕೆ ಕರೆತರಲು ಯತ್ನ ನಡೆಸಿದೆ.