ಹಾವೇರಿ : ಮಾಜಿ ಶಾಸಕ ಸುರೇಶಗೌಡ ಪಾಟೀಲ್ಗೆ ಟಿಕೆಟ್ ನೀಡದಿದ್ರೆ ಬ್ಯಾಡಗಿ ಬಂದ್ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಪಕ್ಷದ ಭಿನ್ನಮತೀಯರು ಗುಡುಗಿದ್ದಾರೆ.