ಬೆಂಗಳೂರು: ಭಾರತ ರತ್ನ ಎಂ ವಿಶ್ವೇಶ್ವರಯ್ಯನವರ ಪ್ರತಿಮೆ ಉದ್ಘಾಟಿಸಲು ಹೋಗಿ ಅವರ ಹೆಸರು ಹೇಳಲು ತಡವರಿಸಿದ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಶಂಕರ್ ಅವರನ್ನು ಬಿಜೆಪಿ ಕಟುವಾಗಿ ಟೀಕಿಸಿದೆ.