ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಸದನದಲ್ಲಿ ನಡೆಯಲಿದ್ದು, ಇದಕ್ಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ.