ಬೆಂಗಳೂರು: ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಸದನದಲ್ಲಿ ನಡೆಯಲಿದ್ದು, ಇದಕ್ಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ.ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಸದನ ಕಲಾಪಕ್ಕೆ ಬಹಿಷ್ಕಾರ ಹಾಕಲು ತೀರ್ಮಾನಿಸಿದೆ. ಈ ಮೂಲಕ ಹೊಸ ದಾಖಲೆಯೊಂದನ್ನು ಮಾಡಲಿದೆ.ಇದುವರೆಗೆ ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ ಪಕ್ಷ ವಿಶ್ವಾಸ ಮತ ಪ್ರಕ್ರಿಯೆ ಸಂದರ್ಭದಲ್ಲಿ ಸದನಕ್ಕೆ ಬಹಿಷ್ಕಾರ ಹಾಕಿದ