ಬೆಂಗಳೂರು : ನವದೆಹಲಿ ಹಾಗೂ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವ ಕುರಿತಂತೆ ಪೊಲೀಸರಿಗೆ ಮಂಗಳವಾರ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತಿಳಿಸಿದ್ದಾನೆ.ಆಗ್ರಾದ ವ್ಯಕ್ತಿಯೋರ್ವ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರುವುದಾಗಿ ಪೊಲೀಸರಿಗೆ ಕರೆ ಮಾಡಿದ್ದಾನೆ. ನಂತರ ರೈಲ್ವೆ ಸಂರಕ್ಷಣಾ ಪಡೆ ಜಿಆರ್ಪಿಗೆ ಎಚ್ಚರಿಕೆ ನೀಡಿದ್ದು, ಕೂಡಲೇ ಶ್ವಾನದಳವನ್ನು ಕರೆಸಿ ರೈಲಿನ ಪ್ರತಿ ಬೋಗಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೇ ಪ್ರಯಾಣಿಕರ ಲಗೇಜ್ಗಳನ್ನು ಸಹ ಮೆಟಲ್ ಡಿಟೆಕ್ಟರ್ನಿಂದ ಸಿಬ್ಬಂದಿ ಪರೀಕ್ಷಿಸಿದರು.ರೈಲಿನಲ್ಲಿ ಬಾಂಬ್