ಬೆಂಗಳೂರು : ನಾನು ಕರ್ನಾಟಕದ ಜನರ ಮುಲಾಜಿನಲ್ಲಿಲ್ಲ ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಬಿ.ಎಸ್. ಯಡಿಯೂರಪ್ಪ ಅವರು ಈ ಹೇಳಿಕೆ ನಾಡಿನ ಜನತೆಗೆ ಮಾಡಿದ ಅಪಚಾರ. ಹೀಗಾಗಿ ಅವರು ಯಾವ ಮುಲಾಜು ಇಲ್ಲದೆ ಜನರ ಕ್ಷಮೆಯಾಚಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.