ದಾವಣಗೆರೆ : ಜಿಲ್ಲೆಯಲ್ಲಿ ಇಂದು ಮಹತ್ವದ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ಪಕ್ಷದ ನಾಯಕರನ್ನು ಸಂಪರ್ಕಿದ್ದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಾಂಗ್ರೆಸ್ ಗೆ ಬಿಜೆಪಿ ನಾಯಕರು ಹೋಗೋ ಮಾತೇ ಇಲ್ಲ. ಕಾಂಗ್ರೆಸ್ ನವರೆ ಬಿಜೆಪಿಗೆ