ಬೆಂಗಳೂರು: ವಿಶ್ವಾಸ ಮತ ಯಾಚನೆ ಬಗ್ಗೆ ಇಡೀ ದೇಶವೇ ಎದುರು ನೋಡುತ್ತಿದ್ದರೆ, ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ವಿಶ್ವಾಸ ಮತಕ್ಕೂ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ.