ಬೆಂಗಳೂರು: ಪ್ರಧಾನಿ ಮೋದಿ ಅವಿರತರ ಪ್ರಯತ್ನದಿಂದ 2020 ರ ವೇಳೆಗೆ ನವಭಾರತ ನಿರ್ಮಾಣ ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.