ಬಾದಾಮಿ : ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.