ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳಿದೆ.