ಬೆಂಗಳೂರು : ರಾಜ್ಯ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ (ಬೆಂಗಳೂರು) ವ್ಯಾಪ್ತಿಯಲ್ಲಿ ನೀಡುತ್ತಿದ್ದ ರಿಯಾಯಿತಿ ದರದ ಬಸ್ ಪಾಸ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಯೋಜನೆ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.ಬಜೆಟ್ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ ಬಸ್ ಪಾಸ್ ಯೋಜನೆ ವಿಸ್ತರಿಸಲು ಆರ್ಥಿಕ ಇಲಾಖೆಯು ಏ.16 ರಂದು ಅನುಮೋದನೆ ನೀಡಿದೆ. ಕೆಎಸ್ಆರ್ಟಿಸಿ ಬಸ್ಗಳಲ್ಲೂ ಕಟ್ಟಡ ಕಾರ್ಮಿಕರು ಪ್ರಯಾಣಿಸಲು