ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಚರ್ಚೆ ಆಗಿದೆ. ಎನ್ಇಪಿ ಸಾಧಕ-ಬಾಧಕದ ಬಗ್ಗೆ ಚರ್ಚೆ ಆಗಿದೆ. ನಮ್ಮ ಶಿಕ್ಷಣ ರಾಷ್ಟ್ರದಲ್ಲಿ ಉತ್ತಮವಾಗಿದೆ. ಅನೇಕ ಸಮಸ್ಯೆಗಳನ್ನ ಕುಲಪತಿಗಳು ಹೇಳಿದ್ದಾರೆ. ಕೇಂದ್ರದಿಂದ ಶಿಕ್ಷಣ ಇಲಾಖೆಗೆ ನಮಗೆ ಕಡಿಮೆ ಹಣ ಬರುತ್ತಿದೆ ಎಂದು ತಿಳಿಸಿದರು.