ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಚರ್ಚೆ ಆಗಿದೆ. ಎನ್ಇಪಿ ಸಾಧಕ-ಬಾಧಕದ ಬಗ್ಗೆ ಚರ್ಚೆ ಆಗಿದೆ. ನಮ್ಮ ಶಿಕ್ಷಣ ರಾಷ್ಟ್ರದಲ್ಲಿ ಉತ್ತಮವಾಗಿದೆ. ಅನೇಕ ಸಮಸ್ಯೆಗಳನ್ನ ಕುಲಪತಿಗಳು ಹೇಳಿದ್ದಾರೆ. ಕೇಂದ್ರದಿಂದ ಶಿಕ್ಷಣ ಇಲಾಖೆಗೆ ನಮಗೆ ಕಡಿಮೆ ಹಣ ಬರುತ್ತಿದೆ ಎಂದು ತಿಳಿಸಿದರು. ನಮ್ಮ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಎನ್ಇಪಿಯನ್ನ ತರಾತುರಿಯಲ್ಲಿ ಕರ್ನಾಟಕದಲ್ಲಿ ಜಾರಿ ಮಾಡಲಾಯ್ತು. ಯುಪಿ, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಬಜೆಪಿ ಆಡಳಿತ ರಾಜ್ಯದಲ್ಲಿ ಎನ್ಇಪಿ ಇಲ್ಲ. ಪ್ರಾಥಮಿಕ