ಬೆಂಗಳೂರು : ಗಣೇಶೋತ್ಸವದ ಸಂದರ್ಭದಲ್ಲಿ ಕೊರೊನಾ ಹರಡದಂತೆ ವ್ಯಾಪಕ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.