ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಡಿಕೆ ಶಿವಕುಮಾರ್ ಮತ್ತು ಅವರ ಆಪ್ತರ ಮೇಲೆ ಸಿಬಿಐ ಸರ್ಚ್ ವಾರಂಟ್ ಸಮೇತ ಶೋಧ ಕಾರ್ಯ ನಡೆಸುತ್ತಿರುವ ಬಗ್ಗೆ ಸಿಎಂ ಎಚ್ ಡಿಕೆ ಮತ್ತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.