ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ.