ನವದೆಹಲಿ : ಕೇಂದ್ರ ಬಜೆಟ್ ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ ನಾರ್ಥ್ ಬ್ಲಾಕ್ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಭ್ರಮಿಸಿದ್ದಾರೆ.ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್ರಾವ್ ಕರದ್ ಉಪಸ್ಥಿತರಿದ್ದರು.ಬಜೆಟ್ನ ಸಿದ್ಧತೆಯನ್ನು