ಬೆಂಗಳೂರು: ಮಂಗಳೂರು-ಬೆಂಗಳೂರು ನಡುವೆ ಪ್ರಮುಖ ಸಂಪರ್ಕ ಮಾರ್ಗವಾದ ಚಾರ್ಮಾಡಿ ಘಾಟ್ ನಲ್ಲಿ ಮಳೆಯಿಂದಾಗಿ ಮರ, ಮಣ್ಣು ರಸ್ತೆಗೆ ಬಿದ್ದು ಮಾರ್ಗ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ.