ಬೆಂಗಳೂರು: ತಮ್ಮ ಸರ್ಕಾರ ವಿಶ್ವಾಸ ಮತ ಗೆಲ್ಲದಂತೆ ನಾಲ್ಕೂ ಕಡೆಗಳಿಂದ ಬಂಧನವಾಗುತ್ತಿದ್ದಂತೇ ಸಿಎಂ ಯಡಿಯೂರಪ್ಪ ತಮ್ಮ ಮೂರು ದಿನಗಳ ಸಿಂ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆಯೇ?ವಿಶ್ವಾಸ ಮತ ಕಳೆದುಕೊಂಡರೆ ಸದನದಲ್ಲಿ ಭಾಷಣ ಮಾಡಲು 13 ಪುಟಗಳ ಭಾಷಣದ ಪ್ರತಿಯನ್ನು ಬಿಎಸ್ ವೈ ಸಿದ್ಧತೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಲ್ಲಿ ತಾವು ಅಧಿಕಾರದಲ್ಲಿದ್ದಿದ್ದರೆ ಮಾಡಬಹುದಾಗಿದ್ದ ಕಾರ್ಯಗಳ ಬಗ್ಗೆ ಹೇಳಲಿದ್ದಾರೆ ಎನ್ನಲಾಗಿದೆ.ಆ ಮೂಲಕ ಅಧಿಕಾರದಿಂದ ಕೆಳಗಿಳಿಯುವ ಮೊದಲು ಭಾವನಾತ್ಮಕ ಭಾಷಣ ಮಾಡುವ ಯೋಜನೆ