ಹೈದರಾಬಾದ್: ಆಗಸ್ಟ್ ನಲ್ಲಿ ಅಷ್ಟಬಂಧ ಬಾಲಾಲಯ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮ ನಿಮಿತ್ತ ಆರು ದಿನಗಳ ಕಾಲ ಭಕ್ತರಿಗೆ ತಿರುಪತಿ ತಿಮ್ಮಪ್ಪನ ದೇವಾಲಯ ಬಾಗಿಲು ಬಂದ್ ಮಾಡಲು ನಿರ್ಧರಿಸಿದ್ದ ಟಿಟಿಡಿ ಅಧಿಕಾರಿಗಳಿಗೆ ಆಂಧ್ರ ಸಿಎಂ ಸೂಚನೆ ನೀಡಿದ್ದಾರೆ.